ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.
ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
13-02-25 07:28 pm
HK News Desk
ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ...
13-02-25 05:05 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸುಳಿವು ಕೊಟ...
12-02-25 12:55 pm
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 09:40 pm
Mangalore Correspondent
Mangalore Ullal Police, Inspector Balakrishna...
13-02-25 09:17 pm
Income tax Raid, Swastik Trading company, Man...
13-02-25 10:08 am
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
13-02-25 10:20 pm
Mangalore Correspondent
Mangalore Robbery, Kolya: ನೋಡ ನೋಡುತ್ತಲೇ ಅಂಚೆ...
13-02-25 10:14 pm
Fake HPCL oil racket, Belagavi, Vijayapura: ಎ...
13-02-25 05:54 pm
Mangalore, Sieal Residency Bar Valachil, Crim...
12-02-25 10:28 pm
Honor killing Bangalore, Daughter killed, Cri...
12-02-25 06:23 pm