ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.
ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm