ಬ್ರೇಕಿಂಗ್ ನ್ಯೂಸ್
12-10-23 05:15 pm HK News Desk ಕರ್ನಾಟಕ
ಮೈಸೂರು, ಅ.12: ವಿವಾದಿತ ಮಹಿಷಾ ದಸರಾ ಮತ್ತು ಅದರ ವಿರುದ್ಧ ಬಿಜೆಪಿ ನಡೆಸಲು ಉದ್ದೇಶಿಸಿರುವ ಚಲೋ ಚಾಮುಂಡಿ ಜಾಥಾಗಳೆರಡಕ್ಕೂ ಮೈಸೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಮೈಸೂರು ನಗರ ವ್ಯಾಪ್ತಿಯಲ್ಲಿ ಗುರುವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇದೇ ವೇಳೆ, ಮೈಸೂರು ಪುರಭವನದಲ್ಲಿ ಏರ್ಪಡಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಪೊಲೀಸರು ಷರತ್ತಿನ ಅನುಮತಿ ನೀಡಿದ್ದಾರೆ.
ಮೈಸೂರು ಮಹಿಷ ದಸರಾ ಸಮಿತಿಯು ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆ ಬಳಿ ಆಯೋಜಿಸಲು ಉದ್ದೇಶಿಸಿದ್ದ ಮಹಿಷಾ ದಸರಾಗೆ ಪೊಲೀಸರು ಈಗಾಗಲೇ ಅನುಮತಿ ನಿರಾಕರಿಸಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯ ವರೆಗೆ ನಡೆಸಲು ಉದ್ದೇಶಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತರು ಸಭಾ ಕಾರ್ಯಕ್ರಮಕ್ಕೆ ಷರತ್ತಿನ ಅನುಮತಿಯೊಂದಿಗೆ ಆದೇಶ ಹೊರಡಿಸಿದ್ದಾರೆ. ದೇವರಾಜ ಪೊಲೀಸ್ ಠಾಣಾ ಸರಹದ್ದಿನ ಪುರಭವನದ ಒಳ ಆವರಣದಲ್ಲಿ ಡಾ.ಬಾಬಾ ಸಾಹೇಬರಿಗೆ ಮಾಲಾರ್ಪಣೆ ಮಾಡಿ ನಂತರ ಮಹಿಷ ಉತ್ಸವ ಹಾಗೂ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸಲಾಗುವುದು ಎಂದು ಮಹಿಷಾ ದಸರಾ ಸಮಿತಿ ತಿಳಿಸಿದೆ.
ಆದರೆ ಯಾವುದೇ ರೀತಿಯ ರ್ಯಾಲಿ, ಮೆರವಣಿಗೆ, ಪ್ರತಿಭಟನೆ ಮಾಡುವಂತಿಲ್ಲ. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
The Karnataka police has denied permission to Dalit and rationalist groups who were planning to celebrate Mahisha Dasara, an alternative Dasara celebration that is antithetic to the narrative that Mahishasura was a ‘Rakshasa’ or demon. The celebrations were planned to be held on October 13 in Mysuru with a procession by Dalit groups to Chamundi Hill.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am