ಬ್ರೇಕಿಂಗ್ ನ್ಯೂಸ್
12-10-23 05:15 pm HK News Desk ಕರ್ನಾಟಕ
ಮೈಸೂರು, ಅ.12: ವಿವಾದಿತ ಮಹಿಷಾ ದಸರಾ ಮತ್ತು ಅದರ ವಿರುದ್ಧ ಬಿಜೆಪಿ ನಡೆಸಲು ಉದ್ದೇಶಿಸಿರುವ ಚಲೋ ಚಾಮುಂಡಿ ಜಾಥಾಗಳೆರಡಕ್ಕೂ ಮೈಸೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಮೈಸೂರು ನಗರ ವ್ಯಾಪ್ತಿಯಲ್ಲಿ ಗುರುವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇದೇ ವೇಳೆ, ಮೈಸೂರು ಪುರಭವನದಲ್ಲಿ ಏರ್ಪಡಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಪೊಲೀಸರು ಷರತ್ತಿನ ಅನುಮತಿ ನೀಡಿದ್ದಾರೆ.
ಮೈಸೂರು ಮಹಿಷ ದಸರಾ ಸಮಿತಿಯು ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆ ಬಳಿ ಆಯೋಜಿಸಲು ಉದ್ದೇಶಿಸಿದ್ದ ಮಹಿಷಾ ದಸರಾಗೆ ಪೊಲೀಸರು ಈಗಾಗಲೇ ಅನುಮತಿ ನಿರಾಕರಿಸಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯ ವರೆಗೆ ನಡೆಸಲು ಉದ್ದೇಶಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತರು ಸಭಾ ಕಾರ್ಯಕ್ರಮಕ್ಕೆ ಷರತ್ತಿನ ಅನುಮತಿಯೊಂದಿಗೆ ಆದೇಶ ಹೊರಡಿಸಿದ್ದಾರೆ. ದೇವರಾಜ ಪೊಲೀಸ್ ಠಾಣಾ ಸರಹದ್ದಿನ ಪುರಭವನದ ಒಳ ಆವರಣದಲ್ಲಿ ಡಾ.ಬಾಬಾ ಸಾಹೇಬರಿಗೆ ಮಾಲಾರ್ಪಣೆ ಮಾಡಿ ನಂತರ ಮಹಿಷ ಉತ್ಸವ ಹಾಗೂ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸಲಾಗುವುದು ಎಂದು ಮಹಿಷಾ ದಸರಾ ಸಮಿತಿ ತಿಳಿಸಿದೆ.
ಆದರೆ ಯಾವುದೇ ರೀತಿಯ ರ್ಯಾಲಿ, ಮೆರವಣಿಗೆ, ಪ್ರತಿಭಟನೆ ಮಾಡುವಂತಿಲ್ಲ. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
The Karnataka police has denied permission to Dalit and rationalist groups who were planning to celebrate Mahisha Dasara, an alternative Dasara celebration that is antithetic to the narrative that Mahishasura was a ‘Rakshasa’ or demon. The celebrations were planned to be held on October 13 in Mysuru with a procession by Dalit groups to Chamundi Hill.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm