ಬ್ರೇಕಿಂಗ್ ನ್ಯೂಸ್
14-10-23 03:55 pm HK News Desk ಕರ್ನಾಟಕ
ತುಮಕೂರು, ಅ.14: ಫೇಸ್ ಬುಕ್ ನಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಸುಳ್ಳು ಪೋಸ್ಟ್ ಹಾಕಿದ್ದಾರೆಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ್ದಾರೆ ಎಂದು ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದರು. ಈ ಬಗ್ಗೆ ತುಮಕೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತದ ಬಾವುಟಕ್ಕೆ ಅವಮಾನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ. ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ? @ಡಿ.ಕೆ. ಶಿವಕುಮಾರ್ #ಬಾಯ್ಕಾಟ್ ಲುಲುಮಾಲ್’ ಎಂದು ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದರು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಆ ಪ್ರಕರಣದಲ್ಲಿ ಪೊಲೀಸರು ಶಕುಂತಲಾ ಅವರನ್ನ ಬಂಧಿಸಿದ್ದರು.
The Karnataka police have booked Shankuntala Nataraj, a BJP worker attached to the party media cell for spreading false news about the Indian flag being disrespected at the Lulu Mall in Kerala's Kochi.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm