ಬ್ರೇಕಿಂಗ್ ನ್ಯೂಸ್
15-10-23 02:40 pm Bengaluru Correspondent ಕರ್ನಾಟಕ
ಬೆಂಗಳೂರು, ಅ.15: ಮೈಸೂರು ದಸರಾ ಸೇರಿದಂತೆ ರಾಜ್ಯದೆಲ್ಲೆಡೆ ನವರಾತ್ರಿ ಉತ್ಸವ ಆರಂಭಗೊಂಡಿದೆ. ಶಾಲೆಗಳಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟ ಉದ್ಯೋಗಿಗಳು, ಪ್ರವಾಸ ತೆರಳುವ ಜನರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ.
ದಸರಾ ರಜೆಯ ಮಜಾ ಅನುಭವಿಸಲು ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ನಾನಾ ಕಡೆಗಳಿಗೆ ತೆರಳುವ ಖಾಸಗಿ ಬಸ್ಗಳ ದರ ದುಪ್ಪಟ್ಟಾಗಿದೆ.
ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ಸಿಕ್ಕಿದೆ. ಅ.21ರಿಂದ ಸರ್ಕಾರಿ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಬೆಂಗಳೂರು - ಶಿವಮೊಗ್ಗಕ್ಕೆ 1150 ರೂ.ನಿಂದ 1400 ರೂ.ಗೆ ಏರಿಸಲಾಗಿದೆ. ಬೆಂಗಳೂರು- ಹುಬ್ಬಳ್ಳಿ ನಡುವೆ 1600- 1850 ರೂ. ಬೆಂಗಳೂರು- ಮಂಗಳೂರು 1600ರಿಂದ 2000 ರೂ.ಗೆ ಏರಿಸಿದ್ದಾರೆ. ಬೆಂಗಳೂರು - ಉಡುಪಿ ನಡುವೆ 1600ರಿಂದ 1900 ರೂ.ಗೆ ಧರಿಸಿದ್ದು ಬೆಂಗಳೂರು- ಬೆಳಗಾವಿ ಮಧ್ಯೆ 1500-2100 ರೂ.ಗೆ ಏರಿಕೆಯಾಗಿದೆ.
Mysuru dasara effect private buses shock public by increasing bus fare
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am