ಬ್ರೇಕಿಂಗ್ ನ್ಯೂಸ್
15-10-23 02:40 pm Bengaluru Correspondent ಕರ್ನಾಟಕ
ಬೆಂಗಳೂರು, ಅ.15: ಮೈಸೂರು ದಸರಾ ಸೇರಿದಂತೆ ರಾಜ್ಯದೆಲ್ಲೆಡೆ ನವರಾತ್ರಿ ಉತ್ಸವ ಆರಂಭಗೊಂಡಿದೆ. ಶಾಲೆಗಳಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟ ಉದ್ಯೋಗಿಗಳು, ಪ್ರವಾಸ ತೆರಳುವ ಜನರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ.
ದಸರಾ ರಜೆಯ ಮಜಾ ಅನುಭವಿಸಲು ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ನಾನಾ ಕಡೆಗಳಿಗೆ ತೆರಳುವ ಖಾಸಗಿ ಬಸ್ಗಳ ದರ ದುಪ್ಪಟ್ಟಾಗಿದೆ.
ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ಸಿಕ್ಕಿದೆ. ಅ.21ರಿಂದ ಸರ್ಕಾರಿ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಬೆಂಗಳೂರು - ಶಿವಮೊಗ್ಗಕ್ಕೆ 1150 ರೂ.ನಿಂದ 1400 ರೂ.ಗೆ ಏರಿಸಲಾಗಿದೆ. ಬೆಂಗಳೂರು- ಹುಬ್ಬಳ್ಳಿ ನಡುವೆ 1600- 1850 ರೂ. ಬೆಂಗಳೂರು- ಮಂಗಳೂರು 1600ರಿಂದ 2000 ರೂ.ಗೆ ಏರಿಸಿದ್ದಾರೆ. ಬೆಂಗಳೂರು - ಉಡುಪಿ ನಡುವೆ 1600ರಿಂದ 1900 ರೂ.ಗೆ ಧರಿಸಿದ್ದು ಬೆಂಗಳೂರು- ಬೆಳಗಾವಿ ಮಧ್ಯೆ 1500-2100 ರೂ.ಗೆ ಏರಿಕೆಯಾಗಿದೆ.
Mysuru dasara effect private buses shock public by increasing bus fare
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm