ಬ್ರೇಕಿಂಗ್ ನ್ಯೂಸ್
16-10-23 02:50 pm HK News Desk ಕರ್ನಾಟಕ
ಗದಗ, ಅ.16: ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ
Gadag accident, Tata Sumo and Bus, five killed on spot.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm