ಬ್ರೇಕಿಂಗ್ ನ್ಯೂಸ್
16-10-23 02:50 pm HK News Desk ಕರ್ನಾಟಕ
ಗದಗ, ಅ.16: ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ
Gadag accident, Tata Sumo and Bus, five killed on spot.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm