ಬ್ರೇಕಿಂಗ್ ನ್ಯೂಸ್
16-10-23 04:27 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಬಗ್ಗೆ ಅಭಿಪ್ರಾಯ ಕೇಳಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ಜೂನ್ 12 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ನ್ಯಾಯಪೀಠ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ. ತಡೆಯಾಜ್ಞೆ ಕಾರಣ ಕೇಂದ್ರ ತನಿಖಾ ತಂಡ ಹೆಚ್ಚಿನ ತನಿಖೆಯನ್ನು ನಿಲ್ಲಿಸಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಐ ತನಿಖೆಯ ಶೇಕಡಾ 90 ರಷ್ಟು ಈಗಾಗಲೇ ಮುಗಿದಿದೆ. ಆದರೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಯಿಂದಾಗಿ ತನಿಖೆ ಮುಂದುವರಿಸುವುದಕ್ಕೆ ತೊಡಕಾಗಿದೆ. ಹೀಗಾಗಿ ಕೋರ್ಟ್ ತಡೆಯಾಜ್ಞೆ ತೆರವಿ ಮಾಡುವಂತೆ ನ್ಯಾಯಪೀಠವನ್ನು ಒತ್ತಾಯಿಸಿದರು.
ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೆ ನವೆಂಬರ್ 7ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಡಿಕೆ ಶಿವಕುಮಾರ್ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.
The Supreme Court on Monday refused to vacate the interim stay on the CBI's investigation into the disproportionate assets case against Karnataka Deputy chief minister DK Shivakumar.
13-02-25 07:28 pm
HK News Desk
ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ...
13-02-25 05:05 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸುಳಿವು ಕೊಟ...
12-02-25 12:55 pm
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 09:40 pm
Mangalore Correspondent
Mangalore Ullal Police, Inspector Balakrishna...
13-02-25 09:17 pm
Income tax Raid, Swastik Trading company, Man...
13-02-25 10:08 am
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
13-02-25 10:20 pm
Mangalore Correspondent
Mangalore Robbery, Kolya: ನೋಡ ನೋಡುತ್ತಲೇ ಅಂಚೆ...
13-02-25 10:14 pm
Fake HPCL oil racket, Belagavi, Vijayapura: ಎ...
13-02-25 05:54 pm
Mangalore, Sieal Residency Bar Valachil, Crim...
12-02-25 10:28 pm
Honor killing Bangalore, Daughter killed, Cri...
12-02-25 06:23 pm