ಬ್ರೇಕಿಂಗ್ ನ್ಯೂಸ್
16-10-23 08:01 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.16: ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಎಳನೀರು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾದ ಘಟನೆ ಮೂಡಿಗೆರೆ ಬಳಿಯ ಕೊಟ್ಟಿಗೆಹಾರದಲ್ಲಿ ನಡೆದಿದ್ದು ಚಾರ್ಮಾಡಿ ಘಾಟಿಯಲ್ಲಿ 5 ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್ ಆಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಸೋಮವಾರ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಿಂದ ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ನೂರಾರು ವಾಹನಗಳು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮಳೆಯ ನಡುವೆ ಟ್ರಾಫಿಕ್ ಜಾಮ್ ಸರಿಪಡಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.
In a tragic incident, a gas cylinder lorry and a coconut tempo collided head-on at Kottigehara near Mudigere in Chikkamagaluru district, about 5 km from Charmadi Ghat. There is a traffic jam for a long time.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am