ಬ್ರೇಕಿಂಗ್ ನ್ಯೂಸ್
17-10-23 02:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಖಾಲಿ ಮನೆಗಳ ಬಗ್ಗೆ ಕಳ್ಳರಿಗೆ ಮಾಹಿತಿ ಕೊಟ್ಟು ಪೊಲೀಸ್ ಸಿಬಂದಿಯೇ ಮನೆಗಳ್ಳತನ ಮಾಡಿಸುತ್ತಿದ್ದ ಕೃತ್ಯವನ್ನು ಜ್ಞಾನಭಾರತಿ ಪೊಲೀಸರು ಪತ್ತೆ ಮಾಡಿದ್ದು ಪ್ರಕರಣ ಸಂಬಂಧ ಪೊಲೀಸ್ ಕಾನ್ ಸ್ಟೇಬಲ್ ಒಬ್ಬಾತನನ್ನು ಬಂಧಿಸಿದ್ದಾರೆ.
ಕುಖ್ಯಾತ ಆರೋಪಿಗಳ ಜೊತೆ ಸೇರಿ ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಲ್ಲಿ ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಪ್ಪ ಬಂಧನಕ್ಕೀಡಾಗಿದ್ದಾನೆ. ಚಂದ್ರಾಲೇ ಔಟ್, ಚಿಕ್ಕಜಾಲ, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಪೇದೆ ಯಲ್ಲಪ್ಪ ಕೈವಾಡ ಇರುವುದು ಪತ್ತೆಯಾಗಿತ್ತು. ಖಾಲಿ ಮನೆಗಳು, ಒಂಟಿಯಾಗಿ ವಾಸವಿರುವ ವ್ಯಕ್ತಿಗಳ ಬಗ್ಗೆ ಕಳ್ಳರಿಗೆ ಮಾಹಿತಿ ನೀಡಿ ಅವರಿಂದಲೇ ಕಳವು ಕೃತ್ಯ ಮಾಡಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಕಳವುಗೈದ ಸೊತ್ತಿನಲ್ಲಿ ಪಾಲು ತೆಗೆದುಕೊಳ್ಳುತ್ತಿದ್ದ.
ಇತ್ತೀಚೆಗಷ್ಟೇ ದೇವನಹಳ್ಳಿ ಠಾಣೆಗೆ ವರ್ಗಾವಣೆಗೊಂಡಿದ್ದ ಕಾನ್ಸ್ಟೇಬಲ್ ಯಲ್ಲಪ್ಪನ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶಂಕೆ ಕಂಡುಬಂದಿತ್ತು. ಕಳವು ಪ್ರಕರಣದ ಆರೋಪಿಗಳ ತನಿಖೆಯ ವೇಳೆ ಯಲ್ಲಪ್ಪನ ಜೊತೆಗೆ ಸಂಪರ್ಕ ಇರುವುದು ತಿಳಿದ ಜ್ಞಾನಭಾರತಿ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಿದ್ದಾರೆ.
Police constable Yalappa from Devanahalli police station arrested in Bangalore for involving with robbers to rob houses in city. Three cases of robbery was registered at Jnanabharathi Police Station limits.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm