ಬ್ರೇಕಿಂಗ್ ನ್ಯೂಸ್
17-10-23 02:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಖಾಲಿ ಮನೆಗಳ ಬಗ್ಗೆ ಕಳ್ಳರಿಗೆ ಮಾಹಿತಿ ಕೊಟ್ಟು ಪೊಲೀಸ್ ಸಿಬಂದಿಯೇ ಮನೆಗಳ್ಳತನ ಮಾಡಿಸುತ್ತಿದ್ದ ಕೃತ್ಯವನ್ನು ಜ್ಞಾನಭಾರತಿ ಪೊಲೀಸರು ಪತ್ತೆ ಮಾಡಿದ್ದು ಪ್ರಕರಣ ಸಂಬಂಧ ಪೊಲೀಸ್ ಕಾನ್ ಸ್ಟೇಬಲ್ ಒಬ್ಬಾತನನ್ನು ಬಂಧಿಸಿದ್ದಾರೆ.
ಕುಖ್ಯಾತ ಆರೋಪಿಗಳ ಜೊತೆ ಸೇರಿ ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಲ್ಲಿ ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಪ್ಪ ಬಂಧನಕ್ಕೀಡಾಗಿದ್ದಾನೆ. ಚಂದ್ರಾಲೇ ಔಟ್, ಚಿಕ್ಕಜಾಲ, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಪೇದೆ ಯಲ್ಲಪ್ಪ ಕೈವಾಡ ಇರುವುದು ಪತ್ತೆಯಾಗಿತ್ತು. ಖಾಲಿ ಮನೆಗಳು, ಒಂಟಿಯಾಗಿ ವಾಸವಿರುವ ವ್ಯಕ್ತಿಗಳ ಬಗ್ಗೆ ಕಳ್ಳರಿಗೆ ಮಾಹಿತಿ ನೀಡಿ ಅವರಿಂದಲೇ ಕಳವು ಕೃತ್ಯ ಮಾಡಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಕಳವುಗೈದ ಸೊತ್ತಿನಲ್ಲಿ ಪಾಲು ತೆಗೆದುಕೊಳ್ಳುತ್ತಿದ್ದ.
ಇತ್ತೀಚೆಗಷ್ಟೇ ದೇವನಹಳ್ಳಿ ಠಾಣೆಗೆ ವರ್ಗಾವಣೆಗೊಂಡಿದ್ದ ಕಾನ್ಸ್ಟೇಬಲ್ ಯಲ್ಲಪ್ಪನ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶಂಕೆ ಕಂಡುಬಂದಿತ್ತು. ಕಳವು ಪ್ರಕರಣದ ಆರೋಪಿಗಳ ತನಿಖೆಯ ವೇಳೆ ಯಲ್ಲಪ್ಪನ ಜೊತೆಗೆ ಸಂಪರ್ಕ ಇರುವುದು ತಿಳಿದ ಜ್ಞಾನಭಾರತಿ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಿದ್ದಾರೆ.
Police constable Yalappa from Devanahalli police station arrested in Bangalore for involving with robbers to rob houses in city. Three cases of robbery was registered at Jnanabharathi Police Station limits.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm