ಬ್ರೇಕಿಂಗ್ ನ್ಯೂಸ್
17-10-23 02:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಖಾಲಿ ಮನೆಗಳ ಬಗ್ಗೆ ಕಳ್ಳರಿಗೆ ಮಾಹಿತಿ ಕೊಟ್ಟು ಪೊಲೀಸ್ ಸಿಬಂದಿಯೇ ಮನೆಗಳ್ಳತನ ಮಾಡಿಸುತ್ತಿದ್ದ ಕೃತ್ಯವನ್ನು ಜ್ಞಾನಭಾರತಿ ಪೊಲೀಸರು ಪತ್ತೆ ಮಾಡಿದ್ದು ಪ್ರಕರಣ ಸಂಬಂಧ ಪೊಲೀಸ್ ಕಾನ್ ಸ್ಟೇಬಲ್ ಒಬ್ಬಾತನನ್ನು ಬಂಧಿಸಿದ್ದಾರೆ.
ಕುಖ್ಯಾತ ಆರೋಪಿಗಳ ಜೊತೆ ಸೇರಿ ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಲ್ಲಿ ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಪ್ಪ ಬಂಧನಕ್ಕೀಡಾಗಿದ್ದಾನೆ. ಚಂದ್ರಾಲೇ ಔಟ್, ಚಿಕ್ಕಜಾಲ, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಪೇದೆ ಯಲ್ಲಪ್ಪ ಕೈವಾಡ ಇರುವುದು ಪತ್ತೆಯಾಗಿತ್ತು. ಖಾಲಿ ಮನೆಗಳು, ಒಂಟಿಯಾಗಿ ವಾಸವಿರುವ ವ್ಯಕ್ತಿಗಳ ಬಗ್ಗೆ ಕಳ್ಳರಿಗೆ ಮಾಹಿತಿ ನೀಡಿ ಅವರಿಂದಲೇ ಕಳವು ಕೃತ್ಯ ಮಾಡಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಕಳವುಗೈದ ಸೊತ್ತಿನಲ್ಲಿ ಪಾಲು ತೆಗೆದುಕೊಳ್ಳುತ್ತಿದ್ದ.
ಇತ್ತೀಚೆಗಷ್ಟೇ ದೇವನಹಳ್ಳಿ ಠಾಣೆಗೆ ವರ್ಗಾವಣೆಗೊಂಡಿದ್ದ ಕಾನ್ಸ್ಟೇಬಲ್ ಯಲ್ಲಪ್ಪನ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶಂಕೆ ಕಂಡುಬಂದಿತ್ತು. ಕಳವು ಪ್ರಕರಣದ ಆರೋಪಿಗಳ ತನಿಖೆಯ ವೇಳೆ ಯಲ್ಲಪ್ಪನ ಜೊತೆಗೆ ಸಂಪರ್ಕ ಇರುವುದು ತಿಳಿದ ಜ್ಞಾನಭಾರತಿ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಿದ್ದಾರೆ.
Police constable Yalappa from Devanahalli police station arrested in Bangalore for involving with robbers to rob houses in city. Three cases of robbery was registered at Jnanabharathi Police Station limits.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm