ಬ್ರೇಕಿಂಗ್ ನ್ಯೂಸ್
17-10-23 02:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಖಾಲಿ ಮನೆಗಳ ಬಗ್ಗೆ ಕಳ್ಳರಿಗೆ ಮಾಹಿತಿ ಕೊಟ್ಟು ಪೊಲೀಸ್ ಸಿಬಂದಿಯೇ ಮನೆಗಳ್ಳತನ ಮಾಡಿಸುತ್ತಿದ್ದ ಕೃತ್ಯವನ್ನು ಜ್ಞಾನಭಾರತಿ ಪೊಲೀಸರು ಪತ್ತೆ ಮಾಡಿದ್ದು ಪ್ರಕರಣ ಸಂಬಂಧ ಪೊಲೀಸ್ ಕಾನ್ ಸ್ಟೇಬಲ್ ಒಬ್ಬಾತನನ್ನು ಬಂಧಿಸಿದ್ದಾರೆ.
ಕುಖ್ಯಾತ ಆರೋಪಿಗಳ ಜೊತೆ ಸೇರಿ ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಲ್ಲಿ ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಪ್ಪ ಬಂಧನಕ್ಕೀಡಾಗಿದ್ದಾನೆ. ಚಂದ್ರಾಲೇ ಔಟ್, ಚಿಕ್ಕಜಾಲ, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಪೇದೆ ಯಲ್ಲಪ್ಪ ಕೈವಾಡ ಇರುವುದು ಪತ್ತೆಯಾಗಿತ್ತು. ಖಾಲಿ ಮನೆಗಳು, ಒಂಟಿಯಾಗಿ ವಾಸವಿರುವ ವ್ಯಕ್ತಿಗಳ ಬಗ್ಗೆ ಕಳ್ಳರಿಗೆ ಮಾಹಿತಿ ನೀಡಿ ಅವರಿಂದಲೇ ಕಳವು ಕೃತ್ಯ ಮಾಡಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಕಳವುಗೈದ ಸೊತ್ತಿನಲ್ಲಿ ಪಾಲು ತೆಗೆದುಕೊಳ್ಳುತ್ತಿದ್ದ.
ಇತ್ತೀಚೆಗಷ್ಟೇ ದೇವನಹಳ್ಳಿ ಠಾಣೆಗೆ ವರ್ಗಾವಣೆಗೊಂಡಿದ್ದ ಕಾನ್ಸ್ಟೇಬಲ್ ಯಲ್ಲಪ್ಪನ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶಂಕೆ ಕಂಡುಬಂದಿತ್ತು. ಕಳವು ಪ್ರಕರಣದ ಆರೋಪಿಗಳ ತನಿಖೆಯ ವೇಳೆ ಯಲ್ಲಪ್ಪನ ಜೊತೆಗೆ ಸಂಪರ್ಕ ಇರುವುದು ತಿಳಿದ ಜ್ಞಾನಭಾರತಿ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಿದ್ದಾರೆ.
Police constable Yalappa from Devanahalli police station arrested in Bangalore for involving with robbers to rob houses in city. Three cases of robbery was registered at Jnanabharathi Police Station limits.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am