ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm