ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm