ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm