ಬ್ರೇಕಿಂಗ್ ನ್ಯೂಸ್
12-11-20 12:49 pm Headline Karnataka News Network ಕರ್ನಾಟಕ
ಧಾರವಾಡ, ನವೆಂಬರ್ 11 : ಅಕ್ರಮ ಚಟುವಟಿಕೆಗಳನ್ನು ತಡೆಯಬೇಕಾದ ಆರಕ್ಷಕರೇ ಅಂದರ್ ಬಾಹರ್ ಆಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಎಂಬಲ್ಲಿ ಉಡುಪಿ ಹೋಟೆಲ್ ಬಳಿಯ ಕೋಣೆಯೊಂದರಲ್ಲಿ 10 ಜನ ಪೊಲೀಸರು ಜೂಜು ಆಡುತ್ತಿದ್ದರು. ಈ ವೇಳೆ ಧಾರವಾಡ ಡಿವೈಎಸ್ಪಿ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಆದರೆ, ದಾಳಿ ವಿಚಾರ ಗೊತ್ತಾದ ಕಳ್ಳ ಪೊಲೀಸರು ಪರಾರಿಯಾಗಿದ್ದಾರಂತೆ.
ಪ್ರಕರಣ ಸಂಬಂಧ ಗರಗ ಗ್ರಾಮದ ಅನಿಲ್ ಉಳವಣ್ಣವರ್ ನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್ ಜೊತೆ ಸೇರಿಕೊಂಡು ಗರಗ ಠಾಣೆಯ ಪೊಲೀಸರೇ ಆದ ಆತ್ಮಾನಂದ ಬೆಟಗೇರಿ, ಮಂಜುನಾಥ ನಾಗಾವಿ, ಸಶಸ್ತ್ರ ಮೀಸಲು ಪಡೆಯ ಪೊಲೀಸರಾದ ಮೈನುದ್ದೀನ್ ಮುಲ್ಲಾ, ಶಂಕರ ಭಜಂತ್ರಿ, ಬಸವರಾಜ ಮಠದ, ವರ್ಧಮಾನ ಹಟಿಂಗಳಿ, ಆರ್.ಎಸ್.ಜಂಗನವರ, ಹುಲಿಗೆಪ್ಪ ದೊಡಮನಿ, ಮಲ್ಲಿಕಾರ್ಜುನ ಶಿರೂರ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಸೈಯದಸಾಬ್ ಇಸ್ಮಾಯಿಲ್ ಎಂಬವರು ಅಂದರ್ ಬಾಹರ್ ಆಡುತ್ತಿದ್ದರು ಎನ್ನಲಾಗುತ್ತಿದೆ.
ಮಾಹಿತಿ ಮೇರೆಗೆ ಸ್ವತಃ ಡಿವೈಎಸ್ಪಿ ರವಿ ನಾಯಕ್ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹತ್ತೂ ಜನ ಪೊಲೀಸರು ಪರಾರಿಯಾಗಿದ್ದಾರೆ. ಈ ವೇಳೆ 35 ಸಾವಿರ ರೂಪಾಯಿ, 1 ಮೊಬೈಲ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
10 police personals of caught playing Gambling in Dharwad when Dysp Raided the spot. It is said all of them have escaped from the spot. 35 thousand cash two Wheeler's and Mobile phones have been confiscated.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm