ಬ್ರೇಕಿಂಗ್ ನ್ಯೂಸ್
12-11-20 12:49 pm Headline Karnataka News Network ಕರ್ನಾಟಕ
ಧಾರವಾಡ, ನವೆಂಬರ್ 11 : ಅಕ್ರಮ ಚಟುವಟಿಕೆಗಳನ್ನು ತಡೆಯಬೇಕಾದ ಆರಕ್ಷಕರೇ ಅಂದರ್ ಬಾಹರ್ ಆಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಎಂಬಲ್ಲಿ ಉಡುಪಿ ಹೋಟೆಲ್ ಬಳಿಯ ಕೋಣೆಯೊಂದರಲ್ಲಿ 10 ಜನ ಪೊಲೀಸರು ಜೂಜು ಆಡುತ್ತಿದ್ದರು. ಈ ವೇಳೆ ಧಾರವಾಡ ಡಿವೈಎಸ್ಪಿ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಆದರೆ, ದಾಳಿ ವಿಚಾರ ಗೊತ್ತಾದ ಕಳ್ಳ ಪೊಲೀಸರು ಪರಾರಿಯಾಗಿದ್ದಾರಂತೆ.
ಪ್ರಕರಣ ಸಂಬಂಧ ಗರಗ ಗ್ರಾಮದ ಅನಿಲ್ ಉಳವಣ್ಣವರ್ ನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್ ಜೊತೆ ಸೇರಿಕೊಂಡು ಗರಗ ಠಾಣೆಯ ಪೊಲೀಸರೇ ಆದ ಆತ್ಮಾನಂದ ಬೆಟಗೇರಿ, ಮಂಜುನಾಥ ನಾಗಾವಿ, ಸಶಸ್ತ್ರ ಮೀಸಲು ಪಡೆಯ ಪೊಲೀಸರಾದ ಮೈನುದ್ದೀನ್ ಮುಲ್ಲಾ, ಶಂಕರ ಭಜಂತ್ರಿ, ಬಸವರಾಜ ಮಠದ, ವರ್ಧಮಾನ ಹಟಿಂಗಳಿ, ಆರ್.ಎಸ್.ಜಂಗನವರ, ಹುಲಿಗೆಪ್ಪ ದೊಡಮನಿ, ಮಲ್ಲಿಕಾರ್ಜುನ ಶಿರೂರ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಸೈಯದಸಾಬ್ ಇಸ್ಮಾಯಿಲ್ ಎಂಬವರು ಅಂದರ್ ಬಾಹರ್ ಆಡುತ್ತಿದ್ದರು ಎನ್ನಲಾಗುತ್ತಿದೆ.
ಮಾಹಿತಿ ಮೇರೆಗೆ ಸ್ವತಃ ಡಿವೈಎಸ್ಪಿ ರವಿ ನಾಯಕ್ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹತ್ತೂ ಜನ ಪೊಲೀಸರು ಪರಾರಿಯಾಗಿದ್ದಾರೆ. ಈ ವೇಳೆ 35 ಸಾವಿರ ರೂಪಾಯಿ, 1 ಮೊಬೈಲ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
10 police personals of caught playing Gambling in Dharwad when Dysp Raided the spot. It is said all of them have escaped from the spot. 35 thousand cash two Wheeler's and Mobile phones have been confiscated.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm