ಬ್ರೇಕಿಂಗ್ ನ್ಯೂಸ್
24-10-23 10:21 pm HK News Desk ಕರ್ನಾಟಕ
ಮೈಸೂರು, ಅ.24: ವಿಜಯದಶಮಿಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯನ್ನು ಲಕ್ಷಾಂತರ ಜನರು ವೀಕ್ಷಿಸಿದರು. ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅರಮನೆ ಆವರಣದಿಂದ ಬನ್ನಿಮಂಟಪ ದವರೆಗೂ ಅಭಿಮನ್ಯು ಆನೆ ಯಶಸ್ವಿಯಾಗಿ ಹೊತ್ತು ಸಾಗಿತು. ಇತರ 14 ಗಜಪಡೆಗಳು ಅಭಿಮನ್ಯುವಿಗೆ ಸಾಥ್ ನೀಡಿದವು. ಕರ್ನಾಟಕದ ಅಶ್ವದಳ ಪೊಲೀಸರ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ,ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಲಾತಂಡಗಳು, ಸ್ತಬ್ಧಚಿತ್ರಗಳ ಮರವಣಿಗೆ ಆರಂಭವಾಯಿತು.

ಅರಮನೆ ಮುಂಭಾಗದಿಂದ ನಡೆದ ಮೆರವಣಿಗೆಯಲ್ಲಿ ರಾಜ್ಯದ 31 ಜಿಲ್ಲೆಗಳು ಮತ್ತು ವಿವಿಧ ಪ್ರಮುಖ ಸರ್ಕಾರಿ ಇಲಾಖೆಗಳ ಭವ್ಯವಾದ ಸ್ತಬ್ಧಚಿತ್ರಗಳು ಆಕರ್ಷಣೀಯವಾಗಿದ್ದವು. ಬಳ್ಳಾರಿ ಜಿಲ್ಲೆ ಹಕ್ಕಿ-ಪಿಕ್ಕಿ ಬುಡಕಟ್ಟು ಜನಾಂಗದ ಸಾಂಸ್ಕೃತಿಕ ಅಂಶಗಳನ್ನು ಪ್ರದರ್ಶಿಸಿದರೆ, ಬೆಳಗಾವಿ ಜಿಲ್ಲೆ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.
ಬೆಂಗಳೂರು ನಗರ ಜಿಲ್ಲೆ ಇಸ್ರೋದ ಚಂದ್ರಯಾನ-3 ಸಾಧನೆಯನ್ನು ಪ್ರದರ್ಶಿಸಿತು. ಕೋಲಾರ ಗಾರುಡಿ ನೃತ್ಯವನ್ನು ಪ್ರಸ್ತುತಪಡಿಸಿದರೆ, ಬೀದರ್ ವಿಶಿಷ್ಟ ವನ್ಯಜೀವಿಗಳ ಮೇಲೆ ಕೇಂದ್ರೀಕರಿಸಿತು ಮತ್ತು ಚಾಮರಾಜನಗರ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ಪತ್ತಿಯಾಗುವ ವೈವಿಧ್ಯಮಯ ಸಸ್ಯ ಮತ್ತು ಪ್ರಾಣಿಗಳ ಜೊತೆಗೆ ಸುಗಂಧಭರಿತ ಕಾಫಿಯ ಪ್ರದರ್ಶನವನ್ನು ರಚಿಸಿತು. ಈ 10 ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕುಸ್ತಿ ಕೂಡ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಮೆರವಣಿಗೆಯು ಅರಮನೆಯಿಂದ ಬನ್ನಿಮಂಟಪಕ್ಕೆ ತಲುಪುತ್ತಿದ್ದಂತೆ ಉತ್ಸವ ಮುಕ್ತಾಯವಾಯಿತು.
ದಸರಾ ಮಹೋತ್ಸವದ ಗ್ರ್ಯಾಂಡ್ ಫಿನಾಲೆ ವೀಕ್ಷಿಸಲು ಸಾವಿರಾರು ಜನರು ನೆರೆದಿದ್ದರು. ಪ್ರಪಂಚದಾದ್ಯಂತದ ಜನರು ಈ ಭವ್ಯವಾದ ದೃಶ್ಯಗಳನ್ನು ವೀಕ್ಷಿಸಲು ಮೈಸೂರಿಗೆ ಭೇಟಿ ನೀಡಿದರು. ಚಾಮುಂಡೇಶ್ವರಿ ದೇವಿಯು ಮಹಿಷಾಸುರನನ್ನು ಕೊಂದಿದ್ದರಿಂದ ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಎಂಬುದರ ಸಂಕೇತವಾಗಿ ವಿಜಯದಶಮಿ ಅಥವಾ ದಸರಾವನ್ನು ಆಚರಿಸಲಾಗುತ್ತದೆ.
Thousands of people thronged Mysuru Tuesday to witness the historic Jamboo Savari of the Mysuru Dasara celebrations. The traditional procession, which is a part of the ‘Nada Habba’ (state festival), was led by the elephant Abhimanyu and eight other jumbos. Abhimanyu carried the 750-kg golden howdah with the idol of Goddess Chamundeshwari.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm