ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am