ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm