ಬ್ರೇಕಿಂಗ್ ನ್ಯೂಸ್
25-10-23 09:34 pm Bangalore Correspondent ಕರ್ನಾಟಕ
ಬೆಂಗಳೂರು, ಅ 25: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆ ಮೇಲೆ ಶೋಧ ನಡೆಸುತ್ತಿದ್ದಾರೆ. ಅದರಂತೆ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಇನ್ನು ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸದಲ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಇದೇ ವೇಳೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
Forest officers search houses of Actor Darshan, Jaggesh, Vinay guruji, rockline venkatesh over tiger claw pendant.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm