ಬ್ರೇಕಿಂಗ್ ನ್ಯೂಸ್
26-10-23 07:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.26: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.
ಅರಿಶಿನಕುಂಟೆಯ ಆದರ್ಶನಗರದ ಮನೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಮ್ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೂಮ್ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ಧನಲಕ್ಷ್ಮೀ ಕುಟುಂಬ, 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ, ಕಾಡುಗೋಡಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
An international women's kabaddi player allegedly committed suicide at Arishinakunte in Nelamangala in Bengaluru Rural. International kabaddi player Dhanalakshmi (25) committed suicide by hanging herself at her house in Adarsh Nagar in Arishinakunte.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm