ಬ್ರೇಕಿಂಗ್ ನ್ಯೂಸ್
27-10-23 04:22 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.27: ಹುಲಿ ಉಗುರಿನ ಬೆನ್ನು ಬಿದ್ದ ಅರಣ್ಯಾಧಿಕಾರಿಗಳಿಗೆ ಅದೇ ಹುಲಿ ಉಗುರು ಪರಚಿಬಿಟ್ಟಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ ಆರೋಪದಲ್ಲಿ ಕಳಸ ತಾಲೂಕಿನಲ್ಲಿ ಡಿಆರ್ ಎಫ್ಒ ಆಗಿದ್ದ ದರ್ಶನ್ ಹುದ್ದೆಯಿಂದಲೇ ಅಮಾನತು ಆಗಿದ್ದಾರೆ.
ಕಳಸ ವಿಭಾಗದ ಡಿಆರ್ ಎಫ್ ಓ ಆಗಿದ್ದ ದರ್ಶನ್ ಕೊರಳಲ್ಲಿ ಧರಿಸಿದ ಆಭರಣದಲ್ಲಿ ಹುಲಿ ಉಗುರು ಇದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಆಲ್ದೂರು ವಲಯ ಅರಣ್ಯಾಧಿಕಾರಿಗೆ ದೂರು ನೀಡಲಾಗಿತ್ತು. ಅರೇನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ದೂರು ನೀಡಿದ್ದರು. ವನ್ಯ ಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿತ್ತು.
ಇದರಂತೆ, ಹುಲಿ ಉಗುರನ್ನು ತಂದು ಒಪ್ಪಿಸುವಂತೆ ದರ್ಶನ್ ಅವರಿಗೆ ಸೂಚಿಸಲಾಗಿತ್ತು. ತನಿಖೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೊಪ್ಪದ ಡಿಎಫ್ಓ ನಂದೀಶ್ ಅವರು, ದರ್ಶನ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Forest officer darshan from chikmagaluru arrested for wearing Tiger Claw, suspended.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm