ಬ್ರೇಕಿಂಗ್ ನ್ಯೂಸ್
27-10-23 04:22 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.27: ಹುಲಿ ಉಗುರಿನ ಬೆನ್ನು ಬಿದ್ದ ಅರಣ್ಯಾಧಿಕಾರಿಗಳಿಗೆ ಅದೇ ಹುಲಿ ಉಗುರು ಪರಚಿಬಿಟ್ಟಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ ಆರೋಪದಲ್ಲಿ ಕಳಸ ತಾಲೂಕಿನಲ್ಲಿ ಡಿಆರ್ ಎಫ್ಒ ಆಗಿದ್ದ ದರ್ಶನ್ ಹುದ್ದೆಯಿಂದಲೇ ಅಮಾನತು ಆಗಿದ್ದಾರೆ.
ಕಳಸ ವಿಭಾಗದ ಡಿಆರ್ ಎಫ್ ಓ ಆಗಿದ್ದ ದರ್ಶನ್ ಕೊರಳಲ್ಲಿ ಧರಿಸಿದ ಆಭರಣದಲ್ಲಿ ಹುಲಿ ಉಗುರು ಇದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಆಲ್ದೂರು ವಲಯ ಅರಣ್ಯಾಧಿಕಾರಿಗೆ ದೂರು ನೀಡಲಾಗಿತ್ತು. ಅರೇನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ದೂರು ನೀಡಿದ್ದರು. ವನ್ಯ ಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿತ್ತು.
ಇದರಂತೆ, ಹುಲಿ ಉಗುರನ್ನು ತಂದು ಒಪ್ಪಿಸುವಂತೆ ದರ್ಶನ್ ಅವರಿಗೆ ಸೂಚಿಸಲಾಗಿತ್ತು. ತನಿಖೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೊಪ್ಪದ ಡಿಎಫ್ಓ ನಂದೀಶ್ ಅವರು, ದರ್ಶನ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Forest officer darshan from chikmagaluru arrested for wearing Tiger Claw, suspended.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm