ಬ್ರೇಕಿಂಗ್ ನ್ಯೂಸ್
27-10-23 04:22 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.27: ಹುಲಿ ಉಗುರಿನ ಬೆನ್ನು ಬಿದ್ದ ಅರಣ್ಯಾಧಿಕಾರಿಗಳಿಗೆ ಅದೇ ಹುಲಿ ಉಗುರು ಪರಚಿಬಿಟ್ಟಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ ಆರೋಪದಲ್ಲಿ ಕಳಸ ತಾಲೂಕಿನಲ್ಲಿ ಡಿಆರ್ ಎಫ್ಒ ಆಗಿದ್ದ ದರ್ಶನ್ ಹುದ್ದೆಯಿಂದಲೇ ಅಮಾನತು ಆಗಿದ್ದಾರೆ.
ಕಳಸ ವಿಭಾಗದ ಡಿಆರ್ ಎಫ್ ಓ ಆಗಿದ್ದ ದರ್ಶನ್ ಕೊರಳಲ್ಲಿ ಧರಿಸಿದ ಆಭರಣದಲ್ಲಿ ಹುಲಿ ಉಗುರು ಇದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಆಲ್ದೂರು ವಲಯ ಅರಣ್ಯಾಧಿಕಾರಿಗೆ ದೂರು ನೀಡಲಾಗಿತ್ತು. ಅರೇನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ದೂರು ನೀಡಿದ್ದರು. ವನ್ಯ ಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿತ್ತು.
ಇದರಂತೆ, ಹುಲಿ ಉಗುರನ್ನು ತಂದು ಒಪ್ಪಿಸುವಂತೆ ದರ್ಶನ್ ಅವರಿಗೆ ಸೂಚಿಸಲಾಗಿತ್ತು. ತನಿಖೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೊಪ್ಪದ ಡಿಎಫ್ಓ ನಂದೀಶ್ ಅವರು, ದರ್ಶನ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Forest officer darshan from chikmagaluru arrested for wearing Tiger Claw, suspended.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am