ಬ್ರೇಕಿಂಗ್ ನ್ಯೂಸ್
27-10-23 04:22 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.27: ಹುಲಿ ಉಗುರಿನ ಬೆನ್ನು ಬಿದ್ದ ಅರಣ್ಯಾಧಿಕಾರಿಗಳಿಗೆ ಅದೇ ಹುಲಿ ಉಗುರು ಪರಚಿಬಿಟ್ಟಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ ಆರೋಪದಲ್ಲಿ ಕಳಸ ತಾಲೂಕಿನಲ್ಲಿ ಡಿಆರ್ ಎಫ್ಒ ಆಗಿದ್ದ ದರ್ಶನ್ ಹುದ್ದೆಯಿಂದಲೇ ಅಮಾನತು ಆಗಿದ್ದಾರೆ.
ಕಳಸ ವಿಭಾಗದ ಡಿಆರ್ ಎಫ್ ಓ ಆಗಿದ್ದ ದರ್ಶನ್ ಕೊರಳಲ್ಲಿ ಧರಿಸಿದ ಆಭರಣದಲ್ಲಿ ಹುಲಿ ಉಗುರು ಇದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಆಲ್ದೂರು ವಲಯ ಅರಣ್ಯಾಧಿಕಾರಿಗೆ ದೂರು ನೀಡಲಾಗಿತ್ತು. ಅರೇನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ದೂರು ನೀಡಿದ್ದರು. ವನ್ಯ ಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿತ್ತು.
ಇದರಂತೆ, ಹುಲಿ ಉಗುರನ್ನು ತಂದು ಒಪ್ಪಿಸುವಂತೆ ದರ್ಶನ್ ಅವರಿಗೆ ಸೂಚಿಸಲಾಗಿತ್ತು. ತನಿಖೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೊಪ್ಪದ ಡಿಎಫ್ಓ ನಂದೀಶ್ ಅವರು, ದರ್ಶನ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Forest officer darshan from chikmagaluru arrested for wearing Tiger Claw, suspended.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm