ಬ್ರೇಕಿಂಗ್ ನ್ಯೂಸ್
28-10-23 01:49 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹಲವು ಬೆಳವಣಿಗೆಗಳು ಮನೆಯಲ್ಲಿ ನಡೆದಿವೆ. ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಔಟ್ ಆಗಿದ್ದರು. ಅವರು ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು ದೊಡ್ಮನೆಗೆ ಇಂದು ಎಂಟ್ರಿ ಕೊಡಲಿದ್ದಾರೆ. ಈ ಮೂಲಕ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಿಗ್ ಬಾಸ್’ ಮನೆ ಒಳಗೆ ಹೋಗುವಾಗ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನ್ ಧರಿಸಿದ್ದರು. ಅವರ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ವನ್ಯಜೀವಿಗಳ ಅಂಗಾಂಗವನ್ನು ಇಟ್ಟುಕೊಳ್ಳುವಂತಿಲ್ಲ. ಹಾಗೊಮ್ಮೆ ಇಟ್ಟುಕೊಂಡರೆ ಅದು ಕಾನೂನಿಗೆ ವಿರುದ್ಧವಾದುದು. ಈ ಕಾರಣದಿಂದಲೇ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 27ರಂದು ಅವರಿಗೆ ಜಾಮೀನು ಸಿಕ್ಕಿದೆ.
ಕೋರ್ಟ್ ಜಾಮೀನು ನೀಡುವಾಗ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಅವರು ಬಿಗ್ ಬಾಸ್ಗೆ ಮರಳಲು ಅವಕಾಶ ಇತ್ತು. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್ಗೆ ರೀ ಎಂಟ್ರಿ ಪಡೆಯಲಿದ್ದಾರೆ. ಈಗಾಗಲೇ ಅವರ ಹೆಸರು, ಫೋಟೋ ವಾಹಿನಿಗಳಲ್ಲಿ ಬಂದು ಸಾಕಷ್ಟು ಸುದ್ದಿ ಆಗಿದ್ದಾರೆ. ಒಂದೊಮ್ಮೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟರೆ ವೀಕ್ಷಕರ ವರ್ಗ ಹೆಚ್ಚಲಿದೆ.
Tiger claw, Varthur Santosh re entry at Big Boss Kannada house after release from Jail on bail. He has already joined the big boss house.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm