ಬ್ರೇಕಿಂಗ್ ನ್ಯೂಸ್
28-10-23 10:52 pm HK News Desk ಕರ್ನಾಟಕ
ತುಮಕೂರು, ಅ 28: ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಸಂಘಪರಿವಾರದ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆದ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ʼಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಜಾಲ ತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಕೆಟ್ಟದ್ದಾಗಿ ಈ ಪೋಸ್ಟ್ಗೆ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕುʼ ಎಂದು ತೇಜಸ್ ಗೌಡ ಎಂಬವರು ಹೆಬ್ಬೂರು ಪೊಲೀಸ್ ಠಾಣೆ ನೀಡಿದ್ದರು.
ಅಲ್ಲದೇ, ಪುನೀತ್ ಕೆರೆಹಳ್ಳಿಯ ಫೇಸ್ ಬುಕ್ ಖಾತೆಯನ್ನು ನಿರ್ಭಂಧಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ದೂರಿನ ಅನ್ವಯ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Case filed on Puneeth Kerehalli for using foul words against Congress leaders, request to block facebook.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm