ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am