ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm