ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 05:18 pm
Mangalore Correspondent
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm