ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm