ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm