ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm