ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am