ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm