ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm