ಬ್ರೇಕಿಂಗ್ ನ್ಯೂಸ್
03-11-23 10:31 pm Bangalore Correspondent ಕರ್ನಾಟಕ
ಬೆಂಗಳೂರು, ನ.3: ಬೈಂದೂರು ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಯನ್ನು ಬಂಧಿಸಿ 50 ದಿನಗಳ ನಂತರ ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ.
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಟಿಕೆಟ್ಗಾಗಿ ನಗದು ಹಗರಣದಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. 68 ಸಾಕ್ಷಿಗಳಿಂದ ಹೇಳಿಕೆ ಪಡೆದು ಆಡಿಯೋ, ವಿಡಿಯೋ ಮುಂತಾದ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಚೈತ್ರಾ ಸೇರಿ ಆರು ಮಂದಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ಪಡೆದು ವಂಚಿಸಿದ್ದರು.
ಮುಂದಿನ ವಾರ ಸಿಸಿಬಿ ಪೊಲೀಸರು ಏಳು ಜನರ ವಿರುದ್ಧದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಚೈತ್ರಾ ಕುಂದಾಪುರ, ಶ್ರೀಕಾಂತ್, ಗಗನ್ ಕಡೂರ್, ವಿಜಯನಗರ ಮಠದ ಹಾಲಶ್ರೀ, ಧನರಾಜ್ ಮತ್ತು ಚನ್ನನಾಯಕ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆರೋಪಿಗಳಿಂದ 4.11 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ದೂರುದಾರರಾದ ಉದ್ಯಮಿ ಗೋವಿಂದ ಬಾಬು ಅವರು ಚೈತ್ರಾ ಮತ್ತು ಗ್ಯಾಂಗ್ ಕಂತುಗಳಲ್ಲಿ 5 ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಚೈತ್ರಾ ಮತ್ತು ಅವರ ತಂಡ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ನಂಬಿಸಿ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು. ಹಣ ಪಡೆದ ನಂತರ ತನ್ನಿಂದ ಹಣ ಪಡೆದಿದ್ದ ಆರ್ಎಸ್ಎಸ್ನ ಹಿರಿಯ ಮುಖಂಡ ವಿಶ್ವನಾಥ್ ಸಾವನ್ನಪ್ಪಿದ್ದು, ಮರು ಪಾವತಿಸಲು ಸಾಧ್ಯವಿಲ್ಲ ಎಂದು ಆರೋಪಿಗಳು ಕತೆಕಟ್ಟಿದ್ದರು.
CCB police prepare charge sheet against chaithra kundapura over BJP ticket scam.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm