ಬ್ರೇಕಿಂಗ್ ನ್ಯೂಸ್
05-11-23 05:05 pm HK News Desk ಕರ್ನಾಟಕ
ಚಿತ್ರದುರ್ಗ, ನ.5: ಗಣಪತಿಯದ್ದು ಪೌರಾಣಿಕ ಕಲ್ಪನೆ. ಗಣಪತಿ ಪೂಜೆ ಬಸವ ಸಂಸ್ಕೃತಿ ಅಲ್ಲ ಎಂದು ಹೇಳಿದ್ದೇನೆ. ಅದನ್ನು ಮತ್ತೆ ಹೇಳುತ್ತೇನೆ ಎಂದು ತರಳಬಾಳು ಮಠದ ಸ್ವಾಮೀಜಿ ಪಂಡಿತಾರಾಧ್ಯಶ್ರೀ ಮತ್ತೆ ಕಿಡಿಕಾರಿದ್ದಾರೆ.
ಸಾಣೇಹಳ್ಳಿಯ ತರಳಬಾಳು ಮಠದಲ್ಲಿ ಆಯೋಜಿಸಿದ್ದ ನಾಟಕೋತ್ಸವದಲ್ಲಿ ಸ್ವಾಮೀಜಿ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಇಷ್ಟಲಿಂಗ ಧರಿಸಿ ಪೂಜಿಸುವುದು ಬಸವ ಸಂಸ್ಕೃತಿ. ಗಣಪತಿಗೆ ಸುಮ್ಮನೆ ಇಷ್ಟೆಲ್ಲಾ ಪೂಜೆ ಮಾಡುತ್ತೀರಿ. ಗಣಪತಿ ಯಾರಿಗಾದರೂ ವರ, ಶಾಪ ಕೊಟ್ಟಿದೆಯೇನು? ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಗಣಪತಿ ದೇಗುಲಕ್ಕೆ ಹೋಗುತ್ತಾರೆ. ಓದದಿದ್ದರೆ, ಉತ್ತರ ಬರೆಯದಿದ್ದರೆ ಪಾಸ್ ಆಗಲು ಸಾಧ್ಯವೇ?
ಗಣಪತಿ ಎಂಬುದು ಅದೊಂದು ನಂಬಿಕೆ ಅಷ್ಟೇ. ಅದನ್ನೇ ವಿಜೃಂಭಣೆ ಮಾಡುತ್ತ ವಾತಾವರಣ ಕುಲಗೆಡಿಸಲಾಗುತ್ತಿದೆ. ಡಿಜೆ ಸೌಂಡ್ ಹಾಕಿ ಎಲ್ಲರ ಕಿವಿ ಬಂದ್ ಮಾಡುವ ವಾತಾವರಣ ನಿರ್ಮಾಣ ಆಗಿದೆ. ಗಣಪತಿ ಹೆಸರಲ್ಲಿ ಕುಡಿದು ಕುಣಿದು ಮತ್ತೇನೇನೋ ಮಾಡುತ್ತಿರುತ್ತಾರೆಂದು ಸ್ವಾಮೀಜಿ ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಭಟನೆ ಮಾಡಬೇಕಾದವರು ಯಾರು? ಸತ್ಯ ಹೇಳಬೇಕಾಗುತ್ತದೆ, ನಿಷ್ಠುರ ಮಾತಾಡಬೇಕಾಗುತ್ತದೆ. ರಾಜಕಾರಣಿಗಳು ಗಣಪತಿ ಉತ್ಸವಕ್ಕೆ ಕೆಲ ಹೊತ್ತು ಹೋಗಿ ಬರುತ್ತಾರೆ. ಸತ್ಯ ಹೇಳಿದ್ದಕ್ಕೆ ನಮ್ಮ ವಿರುದ್ಧ ಮುಗಿಬಿದ್ದರೆ ನಾವು ಭಯಪಡುವ ಅಗತ್ಯವಿಲ್ಲ. ವಿಶ್ವೇಶ್ವರ ಭಟ್ ಅವರ ಪತ್ರಿಕೆಯಲ್ಲಿ ಕೀಳುಮಟ್ಟದ ಪದ ಬಳಸಿ ನಮ್ಮ ಬಗ್ಗೆ ಲೇಖನ ಬರೆದಿದ್ದಾರೆ. ಅದು ಅವರ ಸಂಸ್ಕೃತಿ, ನಮ್ಮ ಸಂಸ್ಕೃತಿ ಅಲ್ಲ.
ಪ್ರತಿಭಟನೆ ಮಾಡುತ್ತೇವೆಂದ ಭಕ್ತರಿಗೆ ಬೇಡ ಎಂದು ಹೇಳಿದ್ದೇವೆ. ನಾವೇ ನೇರವಾಗಿ ಮಾತಾಡುತ್ತೇವೆಂದು ಹೇಳಿದ್ದೇವೆ ಎಂದು ಪಂಡಿತಾರಾಧ್ಯಶ್ರೀ ಹೇಳಿದ್ದಾರೆ.
In a recent address at the Sanehalli National Drama Festival program in Chitradurga’s Hosadurga Taluk, Panditaradhya Shivacharya Swamiji, a prominent religious figure, reiterated his contentious statement that "Ganpati is not our culture," further fueling the wrath of Hindu communities.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm