ಬ್ರೇಕಿಂಗ್ ನ್ಯೂಸ್
05-11-23 05:05 pm HK News Desk ಕರ್ನಾಟಕ
ಚಿತ್ರದುರ್ಗ, ನ.5: ಗಣಪತಿಯದ್ದು ಪೌರಾಣಿಕ ಕಲ್ಪನೆ. ಗಣಪತಿ ಪೂಜೆ ಬಸವ ಸಂಸ್ಕೃತಿ ಅಲ್ಲ ಎಂದು ಹೇಳಿದ್ದೇನೆ. ಅದನ್ನು ಮತ್ತೆ ಹೇಳುತ್ತೇನೆ ಎಂದು ತರಳಬಾಳು ಮಠದ ಸ್ವಾಮೀಜಿ ಪಂಡಿತಾರಾಧ್ಯಶ್ರೀ ಮತ್ತೆ ಕಿಡಿಕಾರಿದ್ದಾರೆ.
ಸಾಣೇಹಳ್ಳಿಯ ತರಳಬಾಳು ಮಠದಲ್ಲಿ ಆಯೋಜಿಸಿದ್ದ ನಾಟಕೋತ್ಸವದಲ್ಲಿ ಸ್ವಾಮೀಜಿ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಇಷ್ಟಲಿಂಗ ಧರಿಸಿ ಪೂಜಿಸುವುದು ಬಸವ ಸಂಸ್ಕೃತಿ. ಗಣಪತಿಗೆ ಸುಮ್ಮನೆ ಇಷ್ಟೆಲ್ಲಾ ಪೂಜೆ ಮಾಡುತ್ತೀರಿ. ಗಣಪತಿ ಯಾರಿಗಾದರೂ ವರ, ಶಾಪ ಕೊಟ್ಟಿದೆಯೇನು? ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಗಣಪತಿ ದೇಗುಲಕ್ಕೆ ಹೋಗುತ್ತಾರೆ. ಓದದಿದ್ದರೆ, ಉತ್ತರ ಬರೆಯದಿದ್ದರೆ ಪಾಸ್ ಆಗಲು ಸಾಧ್ಯವೇ?
ಗಣಪತಿ ಎಂಬುದು ಅದೊಂದು ನಂಬಿಕೆ ಅಷ್ಟೇ. ಅದನ್ನೇ ವಿಜೃಂಭಣೆ ಮಾಡುತ್ತ ವಾತಾವರಣ ಕುಲಗೆಡಿಸಲಾಗುತ್ತಿದೆ. ಡಿಜೆ ಸೌಂಡ್ ಹಾಕಿ ಎಲ್ಲರ ಕಿವಿ ಬಂದ್ ಮಾಡುವ ವಾತಾವರಣ ನಿರ್ಮಾಣ ಆಗಿದೆ. ಗಣಪತಿ ಹೆಸರಲ್ಲಿ ಕುಡಿದು ಕುಣಿದು ಮತ್ತೇನೇನೋ ಮಾಡುತ್ತಿರುತ್ತಾರೆಂದು ಸ್ವಾಮೀಜಿ ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಭಟನೆ ಮಾಡಬೇಕಾದವರು ಯಾರು? ಸತ್ಯ ಹೇಳಬೇಕಾಗುತ್ತದೆ, ನಿಷ್ಠುರ ಮಾತಾಡಬೇಕಾಗುತ್ತದೆ. ರಾಜಕಾರಣಿಗಳು ಗಣಪತಿ ಉತ್ಸವಕ್ಕೆ ಕೆಲ ಹೊತ್ತು ಹೋಗಿ ಬರುತ್ತಾರೆ. ಸತ್ಯ ಹೇಳಿದ್ದಕ್ಕೆ ನಮ್ಮ ವಿರುದ್ಧ ಮುಗಿಬಿದ್ದರೆ ನಾವು ಭಯಪಡುವ ಅಗತ್ಯವಿಲ್ಲ. ವಿಶ್ವೇಶ್ವರ ಭಟ್ ಅವರ ಪತ್ರಿಕೆಯಲ್ಲಿ ಕೀಳುಮಟ್ಟದ ಪದ ಬಳಸಿ ನಮ್ಮ ಬಗ್ಗೆ ಲೇಖನ ಬರೆದಿದ್ದಾರೆ. ಅದು ಅವರ ಸಂಸ್ಕೃತಿ, ನಮ್ಮ ಸಂಸ್ಕೃತಿ ಅಲ್ಲ.
ಪ್ರತಿಭಟನೆ ಮಾಡುತ್ತೇವೆಂದ ಭಕ್ತರಿಗೆ ಬೇಡ ಎಂದು ಹೇಳಿದ್ದೇವೆ. ನಾವೇ ನೇರವಾಗಿ ಮಾತಾಡುತ್ತೇವೆಂದು ಹೇಳಿದ್ದೇವೆ ಎಂದು ಪಂಡಿತಾರಾಧ್ಯಶ್ರೀ ಹೇಳಿದ್ದಾರೆ.
In a recent address at the Sanehalli National Drama Festival program in Chitradurga’s Hosadurga Taluk, Panditaradhya Shivacharya Swamiji, a prominent religious figure, reiterated his contentious statement that "Ganpati is not our culture," further fueling the wrath of Hindu communities.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm