ಬ್ರೇಕಿಂಗ್ ನ್ಯೂಸ್
05-11-23 06:22 pm HK News Desk ಕರ್ನಾಟಕ
ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.
ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.
ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm