ಬ್ರೇಕಿಂಗ್ ನ್ಯೂಸ್
05-11-23 06:22 pm HK News Desk ಕರ್ನಾಟಕ
ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.


ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm