ಬ್ರೇಕಿಂಗ್ ನ್ಯೂಸ್
05-11-23 06:22 pm HK News Desk ಕರ್ನಾಟಕ
ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.


ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm