ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm