ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm