ಬ್ರೇಕಿಂಗ್ ನ್ಯೂಸ್
08-11-23 05:19 pm HK News Desk ಕರ್ನಾಟಕ
ಹುಬ್ಬಳ್ಳಿ, ನ.8: ಎಎಸ್ಐ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡ ಎಎಸ್ಐ ಆಗಿದ್ದಾರೆ.
ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು. ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ತಕ್ಷಣ ಕುಟುಂಬಸ್ಥರು ಅವರನ್ನು ಲಕ್ಷೇಶ್ವರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟೊತ್ತಿಗಾಗಲೇ ಬಸವರಾಜ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಎಸ್ಐ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗಗೊಂಡಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಎಎಸ್ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ಬಸವರಾಜ ಅವರು ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಪತ್ನಿ ಮತ್ತು ಮೂವರು ಮಕ್ಕಳು ಇದ್ದಾರೆ. ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ASI of Gudgeri police station commits suicide at Hubballi.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm