ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm